25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

ಕಡಿರುದ್ಯಾವರ: ಕಾನರ್ಪ ಕೋಡಿಯಾಲ್ ಬೈಲ್ ಶಾಲಾ ಮೈದಾನದಲ್ಲಿ ಗ್ರಾಮದ ಯುವಕರ ಒಗ್ಗೂಡುವಿಕೆಯಲ್ಲಿ ಕಾನರ್ಪ ಪ್ರೀಮಿಯರ್ ಲೀಗ್-2024 ಕ್ರಿಕೇಟ್ ಪಂದ್ಯಾಟವು ನಡೆಯಿತು.


ಈ ಪಂದ್ಯಾಟದ ಉದ್ಘಾಟನೆಯನ್ನು ಹಿರಿಯ ಸದಸ್ಯರಾದ ಉಮೇಶ್ ಪ್ರಗತಿ ನೆರೆವೇರಿಸಿದರು.
ಈ ಸಂದರ್ಭ ಕ್ರೀಡೋತ್ಸವದ ಸಂಚಾಲಕರಾದ ಆದರ್ಶ ಉದ್ದದಪಲಿಕೆ, ಬಾಲಕೃಷ್ಣ ಉದ್ದದಪಲಿಕೆ, ನವೀನ್ ಕಾನರ್ಪ, ರಾಮಚಂದ್ರ ಕಾನರ್ಪ, ಜನಾರ್ಧನ ಕಾನರ್ಪ, ರಾಮಚಂದ್ರ ಹೇಡ್ಯ ಉಪಸ್ಥಿತರಿದ್ದರು.
8 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಳುಗಳಿಗೆ ಹಾಗೂ ನೆರೆದ ಸಾರ್ವಜನಿಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ನಂತರ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಥಮ ಚಂದ್ರಕಾಂತ ಕನಪ್ಪಾಡಿ, ದ್ವಿತೀಯ ಹನೀಫ್, ತೃತೀಯ ವಿನ್ಯಾಸ್ ಹಾಗೂ ಚತುರ್ಥ ಶ್ರೇಯಸ್ ತಂಡ ಬಹುಮಾನ ಪಡೆದುಕೊಂಡರು.


ಈ ಸಂಧರ್ಭ ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ಕಾನರ್ಪ, ಭಾರತೀಯ ಭೂ ಸೇನೆ ಯೋಧರಾದ ಕಮಲಾಕ್ಷ ಗೌಡ ಕಾನರ್ಪ, ಚೆನ್ನಕೇಶವ ಕಾನರ್ಪ, ಕಮಲಾಕ್ಷ ಕೋಡಿ, ಶೀನಪ್ಪ ಗೌಡ ಕನಪ್ಪಾಡಿ, ಚಂದ್ರಕಾಂತ ಗೌಡ ಬೆಟ್ಟು, ಉಮೇಶ್ ಕೌಡಂಗೆ, ರಾಜೇಶ್ ಕೆ. ಉಪಸ್ಥಿತರಿದ್ದರು.

Related posts

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!