September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

ಕಡಿರುದ್ಯಾವರ: ಕಾನರ್ಪ ಕೋಡಿಯಾಲ್ ಬೈಲ್ ಶಾಲಾ ಮೈದಾನದಲ್ಲಿ ಗ್ರಾಮದ ಯುವಕರ ಒಗ್ಗೂಡುವಿಕೆಯಲ್ಲಿ ಕಾನರ್ಪ ಪ್ರೀಮಿಯರ್ ಲೀಗ್-2024 ಕ್ರಿಕೇಟ್ ಪಂದ್ಯಾಟವು ನಡೆಯಿತು.


ಈ ಪಂದ್ಯಾಟದ ಉದ್ಘಾಟನೆಯನ್ನು ಹಿರಿಯ ಸದಸ್ಯರಾದ ಉಮೇಶ್ ಪ್ರಗತಿ ನೆರೆವೇರಿಸಿದರು.
ಈ ಸಂದರ್ಭ ಕ್ರೀಡೋತ್ಸವದ ಸಂಚಾಲಕರಾದ ಆದರ್ಶ ಉದ್ದದಪಲಿಕೆ, ಬಾಲಕೃಷ್ಣ ಉದ್ದದಪಲಿಕೆ, ನವೀನ್ ಕಾನರ್ಪ, ರಾಮಚಂದ್ರ ಕಾನರ್ಪ, ಜನಾರ್ಧನ ಕಾನರ್ಪ, ರಾಮಚಂದ್ರ ಹೇಡ್ಯ ಉಪಸ್ಥಿತರಿದ್ದರು.
8 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಳುಗಳಿಗೆ ಹಾಗೂ ನೆರೆದ ಸಾರ್ವಜನಿಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ನಂತರ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಥಮ ಚಂದ್ರಕಾಂತ ಕನಪ್ಪಾಡಿ, ದ್ವಿತೀಯ ಹನೀಫ್, ತೃತೀಯ ವಿನ್ಯಾಸ್ ಹಾಗೂ ಚತುರ್ಥ ಶ್ರೇಯಸ್ ತಂಡ ಬಹುಮಾನ ಪಡೆದುಕೊಂಡರು.


ಈ ಸಂಧರ್ಭ ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ಕಾನರ್ಪ, ಭಾರತೀಯ ಭೂ ಸೇನೆ ಯೋಧರಾದ ಕಮಲಾಕ್ಷ ಗೌಡ ಕಾನರ್ಪ, ಚೆನ್ನಕೇಶವ ಕಾನರ್ಪ, ಕಮಲಾಕ್ಷ ಕೋಡಿ, ಶೀನಪ್ಪ ಗೌಡ ಕನಪ್ಪಾಡಿ, ಚಂದ್ರಕಾಂತ ಗೌಡ ಬೆಟ್ಟು, ಉಮೇಶ್ ಕೌಡಂಗೆ, ರಾಜೇಶ್ ಕೆ. ಉಪಸ್ಥಿತರಿದ್ದರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya
error: Content is protected !!