25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

ಬೆಳ್ತಂಗಡಿ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಂಬರುವ ಗ್ರಾಮ ಪಂಚಾಯತ್ ಉಪಚುನಾವಣೆ ಪೂರ್ವತಯಾರಿ ಸಭೆಯು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆಯಿತು.


ಎಸ್‌ಡಿಪಿಐ ಜಿಲ್ಲಾ ಚುನಾವಣೆ ಉಸ್ತುವಾರಿಯಾದ ಬಂಟ್ವಾಳ ಪುರಸಭೆ ಉಪಾಧ್ಯಕ್ಷರಾದ ಮೂನಿಷ್ ಆಲಿ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಆಗಮಿಸಿದ್ದರು.


ಉಜಿರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯಿತಿಗೆ ನಡೆಯುವ ಉಪಚುನಾವಣೆಯಲ್ಲಿ ಕುವೆಟ್ಟು ಎಸ್‌ಡಿಪಿಐ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಅಂತಿಮವಾಗಿದ್ದು, ಉಜಿರೆ ಪಂಚಾಯತ್ ಗೆ ಅಭ್ಯರ್ಥಿ ಇನ್ನೆರಡು ದಿನಗಳಲ್ಲಿ ಅಂತಿಮಗೊಳ್ಳಲಿದ್ದು, ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಮೂನಿಷ್ ಆಲಿ ತಿಳಿಸಿದರು.


ಈ ಸಂದರ್ಭದಲ್ಲಿ ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಉಜಿರೆ ಹಾಗೂ ವೇಣೂರು ಬ್ಲಾಕ್ ನಾಯಕರು, ಪಂಚಾಯತ್ ಸದಸ್ಯರು ಪೂರ್ವತಯಾರಿ ಸಭೆಯಲ್ಲಿ ಪಾಲ್ಗೊಂಡಿದ್ದರು.

Related posts

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!