September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

ಉಜಿರೆ: ಎಸ್. ಡಿ. ಎಂ ಪದವಿ ಶಿಕ್ಷಣ ಸಂಸ್ಥೆ ಗಳ ಅಂತರ್ ಕಾಲೇಜು ಗೂಡುದೀಪ ರಚನಾ ಸ್ಪರ್ಧೆಯನ್ನು ಇತ್ತೀಚೆಗೆ ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸ್ಪರ್ಧೆಯಲ್ಲಿ 30 ತಂಡಗಳು ಭಾಗವಹಿಸಿದವು. ಪರಿಸರ ಸ್ನೇಹಿ ವಸ್ತುಗಳಿಂದ ಗೂಡು ದೀಪ ರಚಿಸಲು ಪ್ರಾಮುಖ್ಯತೆ ನೀಡಲಾಯಿತು.
ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನ ಅನು ಪ್ರಕಾಶ್ ಮತ್ತು ಜೀವನ್ ಪ್ರಥಮ ಸ್ಥಾನ, ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನ ಸಂಸ್ಕೃತಿ ಜೈನ್ ಮತ್ತು ಆಕ್ಷಯ್ ದ್ವಿತೀಯ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಶ್ರೀನವ್ಯ ಮತ್ತು ಸಿಂಚನ ತೃತೀಯ ಸ್ಥಾನವನ್ನು ಗಳಿಸಿದರು.


ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ವಿಜೇತರಿಗೆ ನಗದು ಬಹುಮಾನ ವಿತರಿಸಿದರು. ತೀರ್ಪುಗಾರರಾಗಿ ಡಾ. ರವೀಶ್ ಪಡುಮಲೆ ಹಾಗೂ ಡಾ. ಶೋಭ ಜೀವಂಧರ್ ಸಹಕರಿಸಿದರು. ಸಹಪ್ರಾಧ್ಯಾಪಕ ಡಾ. ಕೃಷ್ಣಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya

ಬೆಳ್ತಂಗಡಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಕೊಕ್ಕಡದ ಬೃಹತ್ ರಕ್ತದಾನ ಶಿಬಿರ : 331 ಯೂನಿಟ್ಸ್ ರಕ್ತ ಸಂಗ್ರಹಣೆ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya
error: Content is protected !!