22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

ಉಜಿರೆ: ಎಸ್. ಡಿ. ಎಂ ಪದವಿ ಶಿಕ್ಷಣ ಸಂಸ್ಥೆ ಗಳ ಅಂತರ್ ಕಾಲೇಜು ಗೂಡುದೀಪ ರಚನಾ ಸ್ಪರ್ಧೆಯನ್ನು ಇತ್ತೀಚೆಗೆ ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸ್ಪರ್ಧೆಯಲ್ಲಿ 30 ತಂಡಗಳು ಭಾಗವಹಿಸಿದವು. ಪರಿಸರ ಸ್ನೇಹಿ ವಸ್ತುಗಳಿಂದ ಗೂಡು ದೀಪ ರಚಿಸಲು ಪ್ರಾಮುಖ್ಯತೆ ನೀಡಲಾಯಿತು.
ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನ ಅನು ಪ್ರಕಾಶ್ ಮತ್ತು ಜೀವನ್ ಪ್ರಥಮ ಸ್ಥಾನ, ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನ ಸಂಸ್ಕೃತಿ ಜೈನ್ ಮತ್ತು ಆಕ್ಷಯ್ ದ್ವಿತೀಯ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಶ್ರೀನವ್ಯ ಮತ್ತು ಸಿಂಚನ ತೃತೀಯ ಸ್ಥಾನವನ್ನು ಗಳಿಸಿದರು.


ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ವಿಜೇತರಿಗೆ ನಗದು ಬಹುಮಾನ ವಿತರಿಸಿದರು. ತೀರ್ಪುಗಾರರಾಗಿ ಡಾ. ರವೀಶ್ ಪಡುಮಲೆ ಹಾಗೂ ಡಾ. ಶೋಭ ಜೀವಂಧರ್ ಸಹಕರಿಸಿದರು. ಸಹಪ್ರಾಧ್ಯಾಪಕ ಡಾ. ಕೃಷ್ಣಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya

ಮಾದರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಿಯಾನ್ಷ್ ಮುಂಡಾಜೆ :ಎಂಡೋ ಪೀಡಿತ ಬಾಲೆಗೆ ಆಹಾರದ ಕಿಟ್, ಆರ್ಥಿಕ ನೆರವು ಹಸ್ತಾಂತರ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya
error: Content is protected !!