27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ಪರಪ್ಪುವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭವು ಬೆಳ್ತಂಗಡಿ ತಾಲ್ಲೂಕು ಸಂಯುಕ್ತ ಜಮಾ ಅತ್ ಖಾಝಿ,ಸುಲ್ತಾನುಲ್ ಉಲಮಾ,ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಂತಪುರಂ 2025 ನೇ ಜನವರಿ 14 ರಿಂದ 18 ರವರೆಗೆ ದಿನಾಂಕ ಪ್ರಕಟಿಸಿದ್ದಾರೆ.
ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಸಮಿತಿಯು ನ.04 ರಂದು ಎ.ಪಿ.ಉಸ್ತಾದ್ ರನ್ನು ಮರ್ಕಝ್ ನಲ್ಲಿ ಬೇಟಿಯಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.


ಆಡಳಿತ ಸಮಿತಿಯವರು ಪರಪ್ಪು ದರ್ಗಾ ಝಿಯಾರತ್ ಮತ್ತು ಕೂರತ್ ತಂಙಳ್ ಮಕ್ಬರ ಸಂದರ್ಶಿಸಿ ಮರ್ಕಝ್ ಗೆ ಬೇಟಿ ನೀಡಿದರು.


ಖತೀಬರಾದ ಎಫ್.ಎಚ್.ಮಹಮ್ಮದ್ ಮಿಸ್ಬಾಹಿ ಅಲ್ ಪುರ್ಖಾನಿ,ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಪೆಳತ್ತಲಿಕೆ,ಇಕ್ಬಾಲ್ ಮರ್ಝೂಕಿ ಸಖಾಫಿ,ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ, ಉಪಾದ್ಯಕ್ಷರಾದ ಹಾಜಿ ಅಬ್ದುಲ್ ಖಾದರ್ ಬಟ್ಟೆಮಾರ್,ಜಿ.ಅಬ್ದುಲ್ ಖಾದರ್,ಜೊತೆ ಕಾರ್ಯದರ್ಶಿ ಹಾರಿಶ್.ಎನ್.ಎ,ಸದಸ್ಯರಾದ ಬಿ.ಎಮ್.ಆದಂ ಹಾಜಿ, ಉದ್ಯಮಿ ರನೀಝ್.ಎಸ್.ಎ. ಹಾಜರಿದ್ದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!