27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

ಕಡಿರುದ್ಯಾವರ: ಕಾನರ್ಪ ಕೋಡಿಯಾಲ್ ಬೈಲ್ ಶಾಲಾ ಮೈದಾನದಲ್ಲಿ ಗ್ರಾಮದ ಯುವಕರ ಒಗ್ಗೂಡುವಿಕೆಯಲ್ಲಿ ಕಾನರ್ಪ ಪ್ರೀಮಿಯರ್ ಲೀಗ್-2024 ಕ್ರಿಕೇಟ್ ಪಂದ್ಯಾಟವು ನಡೆಯಿತು.


ಈ ಪಂದ್ಯಾಟದ ಉದ್ಘಾಟನೆಯನ್ನು ಹಿರಿಯ ಸದಸ್ಯರಾದ ಉಮೇಶ್ ಪ್ರಗತಿ ನೆರೆವೇರಿಸಿದರು.
ಈ ಸಂದರ್ಭ ಕ್ರೀಡೋತ್ಸವದ ಸಂಚಾಲಕರಾದ ಆದರ್ಶ ಉದ್ದದಪಲಿಕೆ, ಬಾಲಕೃಷ್ಣ ಉದ್ದದಪಲಿಕೆ, ನವೀನ್ ಕಾನರ್ಪ, ರಾಮಚಂದ್ರ ಕಾನರ್ಪ, ಜನಾರ್ಧನ ಕಾನರ್ಪ, ರಾಮಚಂದ್ರ ಹೇಡ್ಯ ಉಪಸ್ಥಿತರಿದ್ದರು.
8 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಂಡಿದ್ದವು. ಕ್ರೀಡಾಳುಗಳಿಗೆ ಹಾಗೂ ನೆರೆದ ಸಾರ್ವಜನಿಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ನಂತರ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಥಮ ಚಂದ್ರಕಾಂತ ಕನಪ್ಪಾಡಿ, ದ್ವಿತೀಯ ಹನೀಫ್, ತೃತೀಯ ವಿನ್ಯಾಸ್ ಹಾಗೂ ಚತುರ್ಥ ಶ್ರೇಯಸ್ ತಂಡ ಬಹುಮಾನ ಪಡೆದುಕೊಂಡರು.


ಈ ಸಂಧರ್ಭ ಉಜಿರೆ ದಿಶಾನ್ ಹೋಟೆಲ್ ಮಾಲಕರಾದ ದಿನೇಶ್ ಪೂಜಾರಿ ಕಾನರ್ಪ, ಭಾರತೀಯ ಭೂ ಸೇನೆ ಯೋಧರಾದ ಕಮಲಾಕ್ಷ ಗೌಡ ಕಾನರ್ಪ, ಚೆನ್ನಕೇಶವ ಕಾನರ್ಪ, ಕಮಲಾಕ್ಷ ಕೋಡಿ, ಶೀನಪ್ಪ ಗೌಡ ಕನಪ್ಪಾಡಿ, ಚಂದ್ರಕಾಂತ ಗೌಡ ಬೆಟ್ಟು, ಉಮೇಶ್ ಕೌಡಂಗೆ, ರಾಜೇಶ್ ಕೆ. ಉಪಸ್ಥಿತರಿದ್ದರು.

Related posts

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya
error: Content is protected !!