25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

ಪದ್ಮುಂಜ : ಕೃಷಿಕರ ಬದುಕಿಗೆ ಆಧಾರ ಆಗಿರುವ ಅಡಿಕೆ ಕೃಷಿಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನವೆಂಬರ್ 07 ಬೆಳಗ್ಗೆ 10.30 ಕ್ಕೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಭೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಹಾಗೂ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತರಬೇತಿ ನೀಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಆಗಮಿಸಿ ಪ್ರಯೋಜನ ಪಡೆದುಕೊಳ್ಳಬೇಕಾಗಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya
error: Content is protected !!