22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

ಬೆಳಾಲು: ಇಲ್ಲಿಯ ಕೊಲ್ಪಾಡಿ ಆಲಂಗೂರು ನಿವಾಸಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ರವರು ಅಸೌಖ್ಯದಿಂದ ನ.3 ರಂದು ನಿಧನರಾಗಿದ್ದಾರೆ.

ಮೃತರು ಪತಿ ಚೆನ್ನಪ್ಪ ಗೌಡ, ಮಕ್ಕಳಾದ ಪ್ರೀತಮ್, ಪ್ರೀತೇಶ್, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!