25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ವಿಶ್ವ ಮಾನವ ಸಂದೇಶವನ್ನು ಪಾಲಿಸಿ, 45 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ, ಆರೋಗ್ಯ ಹಾಗೂ ಸಮಾಜಮುಖಿ ಸಾಧನೆ, ಸೇವೆಯನ್ನು ಮಾಡಿ, ಅದೇಷ್ಟೋ ಜನರ ಬದುಕಲ್ಲಿ ನೆಲೆ ನಿಂತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜಕ್ಕೆ ಒಲಿದು ಬಂದ ಪ್ರತಿಷ್ಠಿತ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – 2024ಕ್ಕೆ ಸಹಕರಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರನ್ನು ಅವರ ನಿವಾಸದಲ್ಲಿ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅದ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಮಾಜಿ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಹೆಚ್,ಎಸ್, ತಾಲೂಕು ಯುವ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷ ರಂಜಿತ್ ಹೆಚ್.ಡಿ.ಸಂಘದ ನಿರ್ದೇಶಕರುಗಳಾದ ಯತೀಶ್ ವೈ.ಎಲ್, ರಂಜಿತ್ ಪೂಜಾರಿ ಮಜಲಡ್ಕ, ರಕ್ಷಿತ್ ಬಗ್ಯೋಟ್ಟು, ಸದಸ್ಯರಾದ ಸಂತೋಷ್ ಕುಮಾರ್ ಹಿಮರಡ್ಡ, ದಿನೇಶ್ ಪೂಜಾರಿ ನಿಟ್ಟಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!