September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ವಿಶ್ವ ಮಾನವ ಸಂದೇಶವನ್ನು ಪಾಲಿಸಿ, 45 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ, ಆರೋಗ್ಯ ಹಾಗೂ ಸಮಾಜಮುಖಿ ಸಾಧನೆ, ಸೇವೆಯನ್ನು ಮಾಡಿ, ಅದೇಷ್ಟೋ ಜನರ ಬದುಕಲ್ಲಿ ನೆಲೆ ನಿಂತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜಕ್ಕೆ ಒಲಿದು ಬಂದ ಪ್ರತಿಷ್ಠಿತ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – 2024ಕ್ಕೆ ಸಹಕರಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರನ್ನು ಅವರ ನಿವಾಸದಲ್ಲಿ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅದ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಮಾಜಿ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಹೆಚ್,ಎಸ್, ತಾಲೂಕು ಯುವ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷ ರಂಜಿತ್ ಹೆಚ್.ಡಿ.ಸಂಘದ ನಿರ್ದೇಶಕರುಗಳಾದ ಯತೀಶ್ ವೈ.ಎಲ್, ರಂಜಿತ್ ಪೂಜಾರಿ ಮಜಲಡ್ಕ, ರಕ್ಷಿತ್ ಬಗ್ಯೋಟ್ಟು, ಸದಸ್ಯರಾದ ಸಂತೋಷ್ ಕುಮಾರ್ ಹಿಮರಡ್ಡ, ದಿನೇಶ್ ಪೂಜಾರಿ ನಿಟ್ಟಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಮತ್ತು ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ- ಮುಗೇರಡ್ಕ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ ಶ್ರೀ ಬಾಲಕೃಷ್ಣ ತೊಟ್ಟಿಲ ಸಂಭ್ರಮ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!