23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಬಳಂಜ ಬಿಲ್ಲವ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ವಿಶ್ವ ಮಾನವ ಸಂದೇಶವನ್ನು ಪಾಲಿಸಿ, 45 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ, ಆರೋಗ್ಯ ಹಾಗೂ ಸಮಾಜಮುಖಿ ಸಾಧನೆ, ಸೇವೆಯನ್ನು ಮಾಡಿ, ಅದೇಷ್ಟೋ ಜನರ ಬದುಕಲ್ಲಿ ನೆಲೆ ನಿಂತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜಕ್ಕೆ ಒಲಿದು ಬಂದ ಪ್ರತಿಷ್ಠಿತ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – 2024ಕ್ಕೆ ಸಹಕರಿಸಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರನ್ನು ಅವರ ನಿವಾಸದಲ್ಲಿ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅದ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಮಾಜಿ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಹೆಚ್,ಎಸ್, ತಾಲೂಕು ಯುವ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷ ರಂಜಿತ್ ಹೆಚ್.ಡಿ.ಸಂಘದ ನಿರ್ದೇಶಕರುಗಳಾದ ಯತೀಶ್ ವೈ.ಎಲ್, ರಂಜಿತ್ ಪೂಜಾರಿ ಮಜಲಡ್ಕ, ರಕ್ಷಿತ್ ಬಗ್ಯೋಟ್ಟು, ಸದಸ್ಯರಾದ ಸಂತೋಷ್ ಕುಮಾರ್ ಹಿಮರಡ್ಡ, ದಿನೇಶ್ ಪೂಜಾರಿ ನಿಟ್ಟಡ್ಕ ಮೊದಲಾದವರು ಉಪಸ್ಥಿತರಿದ್ದರು.

Related posts

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!