22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

ಧರ್ಮಸ್ಥಳ : ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆಗಳು ಅಮೃತ ಭಾವನ ಸುಳ್ಯ ಇಲ್ಲಿ ಉದ್ಘಾಟನೆಗೊಂಡಿತು.

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೀತಲ್ ಯು ಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾದ್ಯಾಯಿನಿಯಾದ ಶ್ರೀಮತಿ ಸುನಂದ ಉದ್ಘಾಟಿಸಿದರು.

ಶಾಂತಿವನ ಟ್ರಸ್ಟಿನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ/ ಶಶಿಕಾಂತ್ ಜೈನ್ ಇವರು ಸ್ಪರ್ಧೆಯ ಯೋಜನೆ ಉದ್ದೇಶ ರೂಪುರೇಶೆಯ ಬಗ್ಗೆ ಮಾತನಾಡಿದರು. ತಾಲೂಕು ಯೋಗ ಸಂಘಟಕರಾದ ಶ್ರೀಮತಿ ಮಮತಾ ಮೂಡಿತ್ತಾಯ ಸ್ವಾಗತಿಸಿ ಯೋಗ ಶಿಕ್ಷಕರಾದ ವೆಂಕಟರಾಜ ಇವರು ವಂದಿಸಿದರು. ಶ್ರೀಮತಿ ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ ಹಾಗೂ ಶ್ರೀಮತಿ ಧನಲಕ್ಷ್ಮಿ ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಮಮತಾ ಉಪಸ್ಥಿತರಿದ್ದರು.

Related posts

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!