23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು : ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಆಶ್ರಯದಲ್ಲಿ ನ. 17 ರಂದು ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯುವ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ 480 ಕೆಜಿ ವಿಭಾಗದ ಮುಕ್ತ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆಯು ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿ ವಠಾರದಲ್ಲಿ ಶಿರ್ಲಾಲು ಬ್ರಹ್ಮ ಕಲಶೋತ್ಸವದ ಅಧ್ಯಕ್ಷರಾದ ಪ್ರಶಾಂತ ಎಂ ಪಾರೆಂಕಿ ರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶ್ರೀ ರಾಮ್ ಅಧ್ಯಕ್ಷ ಹರೀಶ್ ಮಿತ್ತೋಟ್ಟು, ಯುವಕ ಮಂಡಲದ ಅಧ್ಯಕ್ಷ ಮಾಧವ ಶಿರ್ಲಾಲು, ಸಲಹೆಗಾರರಾದ ದೇಜಪ್ಪ ಟೈಲರ್ ಹಾಗೂ ಶ್ರೀ ರಾಮ್ ಫ್ರೆಂಡ್ಸ್ ನ ಪದಾಧಿಕಾರಿಗಳು, ಸದಸ್ಯರು, ಯುವಕಮಂಡಲದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಮೇ 27: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya
error: Content is protected !!