September 6, 2026
ಅಪರಾಧ ಸುದ್ದಿ

ಕರಿಮಣೇಲಿನ ಯುವತಿ ನಾಪತ್ತೆ: ಪೊಲೀಸ್ ದೂರು ದಾಖಲು

ಬೆಳ್ತಂಗಡಿ:ಕರಿಮಣೇಲು ಗ್ರಾಮದ ದರ್ಖಾಸು ಮನೆಯ ಸೇಸಪ್ಪ ನಾಯ್ಕ ಎಂಬುವರ ಪುತ್ರಿ ಸಂಧ್ಯಾ (22) ಎಂಬವರು ಕಾಣೆಯಾದ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಸಂಧ್ಯಾ ಅವರು ನ.4ರಂದು ಮನೆಯಿಂದ ಕೆಲಸಕ್ಕೆ ಹೋದವರು ಸಂಜೆ 5ಗಂಟೆಸುಮಾರಿಗೆ ತನ್ನ ಸಹೋದರಿಯ ಮೊಬೈಲ್ ಗೆ ‘ನನಗೆ ಮದುವೆಯಾಗಿದೆ. ನನ್ನನ್ನು ಹುಡುಕಬೇಡಿ’ ಎಂಬುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿದ್ದು ಯುವಕನೊಬ್ಬನ ಜತೆ ತೆಗೆದಿರುವ ಭಾವಚಿತ್ರ ರವಾನಿಸಿದ್ದಾರೆ.ಬಳಿಕ ಆಕೆಯ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. ಆಕೆ ಕೆಲಸ ಮಾಡುವ ಕಡೆ ವಿಚಾರಿಸಿದಾಗ ಆಕೆ ಅಂದು ಕೆಲಸಕ್ಕೆ ಬಂದಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Related posts

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya

ಪುದುವೆಟ್ಟು: ಹೊಳೆಗೆ‌ ಸ್ನಾನಕ್ಕೆ ಹೋದ ವ್ಯಕ್ತಿ ನಾಪತ್ತೆ

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!