23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ.

ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು ಹಲವು ಬಾರಿ ಆಯತಪ್ಪಿ ಬಿದ್ದು ಏಟು ಮಾಡಿ ಕೊಂಡವರ ಲೆಕ್ಕವೇ ಇಲ್ಲ. ಡಾಮರೀಕರಣ ನಡೆದ ನಂತರ ಈ ಭಾಗಕ್ಕೆ ಯಾರೂ ತಿರುಗಿ ನೋಡುತ್ತಿಲ್ಲ. ಆದುದರಿಂದ ಆದಷ್ಟು ಬೇಗ ರಸ್ತೆಯನ್ನು ಸಂಭಂದಪಟ್ಟವರು ಸರಿಪಡಿಸುವಂತೆ
ಸಮಾಜ ಕಾರ್ಯಕರ್ತ ಮುಹಮ್ಮದ್ ಬಂದಾರು ರವರು ವಿನಂತಿಸಿದ್ದಾರೆ.

Related posts

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

Suddi Udaya
error: Content is protected !!