ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸ್ಥಾಪಕ ಸದಸ್ಯರು, ಸಂಘ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ಪ್ರಗತಿಗೆ ಅಪಾರ ಕೊಡುಗೆ ನೀಡಿದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡ ಉಜಿರೆ ಇವರಿಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ, ಅಧ್ಯಕ್ಷ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾದ ಧರ್ಣಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ, ಕಾರ್ಯದರ್ಶಿ ಗಣೇಶ್ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎನ್, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ಹಾಗೂ ಸಂಘದ ನಿರ್ದೇಶಕರು, ಸದಸ್ಯರು ಮತ್ತು ಮಹಿಳಾ ವೇದಿಕೆ, ಯುವವೇದಿಕೆ, ಸ್ಪಂದನ ಸೇವಾ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಪಾಲ್ಗೊಂಡಿದ್ದರು.

Related posts

ಎಕ್ಸೆಲ್ ಪ್ರೀಮಿಯೆರ್ ಲೀಗ್ ಸೀಸನ್-3: ಎಕ್ಸೆಲ್ ವಿದ್ಯಾಗಣಪತಿ ತಂಡ ಚಾಂಪಿಯನ್ಸ್

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಒರಿಸ್ಸಾ ರಾಜ್ಯದ ಸಹಕಾರಿ ಪ್ರತಿನಿಧಿಗಳ ಭೇಟಿ

Suddi Udaya
error: Content is protected !!