September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ, ಉಪಾಧ್ಯಕ್ಷ ಶಶಿಧರ್ ಪೈ, ಕಾರ್ಯದರ್ಶಿ ಲಾನ್ಸಿ ಪಿರೇರ, ಕಾರ್ಯಕಾರಿ ಸಮಿತಿ ಸದಸ್ಯರಾದ ವಿನ್ಸೆಂಟ್ ಡಿಸೋಜಾ, ಶೀತಲ್ ಜೈನ್ , ಅಶೋಕ್ ಶೆಟ್ಟಿ ಹಾಗೂ ಶರ್ಮಿಳಾ ಮೋರಸ್ ಸೇರಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಅಸ್ವಸ್ಥರಾದ ಬೆಳ್ತಂಗಡಿ ಸಂತೆಕಟ್ಟೆಯ ಹೂವಿನ ವ್ಯಾಪಾರಿ ಶಿವರಾಮ್ ಇವರ ಮನೆಗೆ ಬೇಟಿ ನೀಡಿ ವರ್ತಕರ ಸಂಘದ ವತಿಯಿಂದ ಈ ವರ್ಷದ ದೀಪಾವಳಿ ಹಬ್ಬದ ಆಚರಣೆಯನ್ನು ಸಿಹಿ ತಿಂಡಿ ಹಾಗೂ ಸಂಘದ ವತಿಯಿಂದ ಆರ್ಥಿಕ ಸಹಾಯ ನೀಡಿ ಸಂತೈಸಲಾಯಿತು.

ಈ ಸಂದರ್ಭ ಅವರೊಂದಿಗೆ ಅವರ ಪತ್ನಿ, ಇತರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಸ್ವಲ್ಪ ಸಮಯ ಕಳೆದು ಅವರು ಶೀಘ್ರ ಗುಣಮುಖರಾಗಬೇಕೆಂದು ಹಾರಿಸಲಾಯಿತು.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya
error: Content is protected !!