September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ಇಲ್ಲಿಯ ಚಾಮುಂಡಿನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಅದೇ ರೀತಿ ಮುಂದಿನ ದಿನಗಳಲ್ಲಿ ನಡೆಯಬೇಕಾದ ಒಟ್ಟು ಕಾರ್ಯಕ್ರಮಗಳ ಬಗ್ಗೆ ಚರ್ಚೆ ಹಾಗೂ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ನೂತನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್, ಉಪಾಧ್ಯಕ್ಷರಾಗಿ ಚಂದ್ರಹಾಸ್, ಕಾರ್ಯದರ್ಶಿಯಾಗಿ ಲೋಕೇಶ್, ಜೊತೆ ಕಾರ್ಯದರ್ಶಿಯಾಗಿ ವಿನ್ಯಾಸ್, ಖಜಾಂಚಿಯಾಗಿ ಯೋಗೀಶ್, ಕ್ರೀಡಾ ಕಾರ್ಯದರ್ಶಿಯಾಗಿ ಪ್ರವೀಣ್ ದುಂಬೆಟ್ಟು,
ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮೋಹನ್, ಸಂಘಟನಾ ಕಾರ್ಯದರ್ಶಿಯಾಗಿ ವಿಜಯ್, ಕಾರ್ಯಕರಣಿ ಸದಸ್ಯರಾಗಿ ರವಿ, ಉದಯ, ಮನ್ವಿತ್, ಸುನಿಲ್, ಕಾರ್ತಿಕ್ , ಕಿಶನ್ ಆಯ್ಕೆಯಾದರು.

Related posts

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya
error: Content is protected !!