July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಅನಿಲಗುಡ್ಡೆ ಮನೆಯ ದೇವಕಿಯವರು ಕಳೆದ 20 ವರ್ಷದಿಂದ ಸಂಧಿವಾತ ಸಮಸ್ಯೆಯಿಂದ ಬಳಲುತ್ತಿದ್ದು ಸುಮಾರು 9 ವರ್ಷದಿಂದ ಮಲಗಿದಲ್ಲಿಯೇ ಇದ್ದು ಇವರಿಗೆ ವಾಟರ್ ಬೆಡ್ಡಿನ ಅಗತ್ಯವಿದ್ದು ಡಾ| ಡಿ ವೀರೇಂದ್ರ ಹೆಗ್ಗಡೆಯವರು ಯೋಜನೆಯ ವತಿಯಿಂದ ಉಚಿತವಾಗಿ ನೀಡಿರುವ ವಾಟರ್ ಬೆಡ್ ನ್ನು ಅವರ ಸಹೋದರಿ 25 ವರ್ಷದಿಂದ ಲಕ್ಷ್ಮಿ ಜ್ಞಾನವಿಕಾಸ ಕೇಂದ್ರದ ಸದಸ್ಯರಾಗಿರುವ ಲಲಿತಾರವರಿಗೆ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭ ಜ್ಞಾನ ವಿಕಾಸದ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ, ಕೃಷಿ ಮೇಲ್ವಿಚಾರಕರಾದ ರಾಮ್ ಕುಮಾರ್,
ಮ್ಯಾನೇಜರ್ ರತನ್, ಸಹಾಯಕ ಪ್ರಬಂಧಕರಾದ ಶ್ರೀಮತಿ ರಮ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಆ.7-8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಜು.25 ರಂದು ಬೆಳ್ತಂಗಡಿಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

Suddi Udaya

ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ

Suddi Udaya
error: Content is protected !!