25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಅನಿಲಗುಡ್ಡೆ ಮನೆಯ ದೇವಕಿಯವರು ಕಳೆದ 20 ವರ್ಷದಿಂದ ಸಂಧಿವಾತ ಸಮಸ್ಯೆಯಿಂದ ಬಳಲುತ್ತಿದ್ದು ಸುಮಾರು 9 ವರ್ಷದಿಂದ ಮಲಗಿದಲ್ಲಿಯೇ ಇದ್ದು ಇವರಿಗೆ ವಾಟರ್ ಬೆಡ್ಡಿನ ಅಗತ್ಯವಿದ್ದು ಡಾ| ಡಿ ವೀರೇಂದ್ರ ಹೆಗ್ಗಡೆಯವರು ಯೋಜನೆಯ ವತಿಯಿಂದ ಉಚಿತವಾಗಿ ನೀಡಿರುವ ವಾಟರ್ ಬೆಡ್ ನ್ನು ಅವರ ಸಹೋದರಿ 25 ವರ್ಷದಿಂದ ಲಕ್ಷ್ಮಿ ಜ್ಞಾನವಿಕಾಸ ಕೇಂದ್ರದ ಸದಸ್ಯರಾಗಿರುವ ಲಲಿತಾರವರಿಗೆ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭ ಜ್ಞಾನ ವಿಕಾಸದ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ, ಕೃಷಿ ಮೇಲ್ವಿಚಾರಕರಾದ ರಾಮ್ ಕುಮಾರ್,
ಮ್ಯಾನೇಜರ್ ರತನ್, ಸಹಾಯಕ ಪ್ರಬಂಧಕರಾದ ಶ್ರೀಮತಿ ರಮ ಉಪಸ್ಥಿತರಿದ್ದರು.

Related posts

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಉಜಿರೆ ಪಂಚಾಯತ್‌ನ ಎಂಆರ್‌ಎಫ್ ಘಟಕಕ್ಕೆ ಭೇಟಿ

Suddi Udaya

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya
error: Content is protected !!