23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

ಉಜಿರೆ: ಇಲ್ಲಿಯ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿನೋದ್ (36ವ) ರವರು ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya
error: Content is protected !!