22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ಕರಿಮಣೇಲಿನ ಯುವತಿ ನಾಪತ್ತೆ: ಪೊಲೀಸ್ ದೂರು ದಾಖಲು

ಬೆಳ್ತಂಗಡಿ:ಕರಿಮಣೇಲು ಗ್ರಾಮದ ದರ್ಖಾಸು ಮನೆಯ ಸೇಸಪ್ಪ ನಾಯ್ಕ ಎಂಬುವರ ಪುತ್ರಿ ಸಂಧ್ಯಾ (22) ಎಂಬವರು ಕಾಣೆಯಾದ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಸಂಧ್ಯಾ ಅವರು ನ.4ರಂದು ಮನೆಯಿಂದ ಕೆಲಸಕ್ಕೆ ಹೋದವರು ಸಂಜೆ 5ಗಂಟೆಸುಮಾರಿಗೆ ತನ್ನ ಸಹೋದರಿಯ ಮೊಬೈಲ್ ಗೆ ‘ನನಗೆ ಮದುವೆಯಾಗಿದೆ. ನನ್ನನ್ನು ಹುಡುಕಬೇಡಿ’ ಎಂಬುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿದ್ದು ಯುವಕನೊಬ್ಬನ ಜತೆ ತೆಗೆದಿರುವ ಭಾವಚಿತ್ರ ರವಾನಿಸಿದ್ದಾರೆ.ಬಳಿಕ ಆಕೆಯ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. ಆಕೆ ಕೆಲಸ ಮಾಡುವ ಕಡೆ ವಿಚಾರಿಸಿದಾಗ ಆಕೆ ಅಂದು ಕೆಲಸಕ್ಕೆ ಬಂದಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Related posts

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya
error: Content is protected !!