23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಕರಿಮಣೇಲಿನ ಯುವತಿ ನಾಪತ್ತೆ: ಪೊಲೀಸ್ ದೂರು ದಾಖಲು

ಬೆಳ್ತಂಗಡಿ:ಕರಿಮಣೇಲು ಗ್ರಾಮದ ದರ್ಖಾಸು ಮನೆಯ ಸೇಸಪ್ಪ ನಾಯ್ಕ ಎಂಬುವರ ಪುತ್ರಿ ಸಂಧ್ಯಾ (22) ಎಂಬವರು ಕಾಣೆಯಾದ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಸಂಧ್ಯಾ ಅವರು ನ.4ರಂದು ಮನೆಯಿಂದ ಕೆಲಸಕ್ಕೆ ಹೋದವರು ಸಂಜೆ 5ಗಂಟೆಸುಮಾರಿಗೆ ತನ್ನ ಸಹೋದರಿಯ ಮೊಬೈಲ್ ಗೆ ‘ನನಗೆ ಮದುವೆಯಾಗಿದೆ. ನನ್ನನ್ನು ಹುಡುಕಬೇಡಿ’ ಎಂಬುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿದ್ದು ಯುವಕನೊಬ್ಬನ ಜತೆ ತೆಗೆದಿರುವ ಭಾವಚಿತ್ರ ರವಾನಿಸಿದ್ದಾರೆ.ಬಳಿಕ ಆಕೆಯ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. ಆಕೆ ಕೆಲಸ ಮಾಡುವ ಕಡೆ ವಿಚಾರಿಸಿದಾಗ ಆಕೆ ಅಂದು ಕೆಲಸಕ್ಕೆ ಬಂದಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Related posts

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

Suddi Udaya

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

Suddi Udaya
error: Content is protected !!