September 6, 2026
ಅಪರಾಧ ಸುದ್ದಿ

ಕರಿಮಣೇಲಿನ ಯುವತಿ ನಾಪತ್ತೆ: ಪೊಲೀಸ್ ದೂರು ದಾಖಲು

ಬೆಳ್ತಂಗಡಿ:ಕರಿಮಣೇಲು ಗ್ರಾಮದ ದರ್ಖಾಸು ಮನೆಯ ಸೇಸಪ್ಪ ನಾಯ್ಕ ಎಂಬುವರ ಪುತ್ರಿ ಸಂಧ್ಯಾ (22) ಎಂಬವರು ಕಾಣೆಯಾದ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಸಂಧ್ಯಾ ಅವರು ನ.4ರಂದು ಮನೆಯಿಂದ ಕೆಲಸಕ್ಕೆ ಹೋದವರು ಸಂಜೆ 5ಗಂಟೆಸುಮಾರಿಗೆ ತನ್ನ ಸಹೋದರಿಯ ಮೊಬೈಲ್ ಗೆ ‘ನನಗೆ ಮದುವೆಯಾಗಿದೆ. ನನ್ನನ್ನು ಹುಡುಕಬೇಡಿ’ ಎಂಬುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿದ್ದು ಯುವಕನೊಬ್ಬನ ಜತೆ ತೆಗೆದಿರುವ ಭಾವಚಿತ್ರ ರವಾನಿಸಿದ್ದಾರೆ.ಬಳಿಕ ಆಕೆಯ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. ಆಕೆ ಕೆಲಸ ಮಾಡುವ ಕಡೆ ವಿಚಾರಿಸಿದಾಗ ಆಕೆ ಅಂದು ಕೆಲಸಕ್ಕೆ ಬಂದಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದ ಅಂತರ್ ರಾಜ್ಯ ಕಳ್ಳನ ಬಂಧನ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya
error: Content is protected !!