25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

ಬೆಳ್ತಂಗಡಿ:ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024ರ ಪುರಸ್ಕೃತರಾದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಹಾಗೂ ಸದಸ್ಯರನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಗೌರವಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಸಮಿತಿ‌ ಸದಸ್ಯ ಡಾ.ಬಿ.ಜಿ.ಸುವರ್ಣ, ಮಂಗಳೂರು ಪುರಸಭೆ ಸದಸ್ಯರಾದ ಜಯ ಪೂಜಾರಿ‌ ದರ್ಖಾಸು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಮಾಜಿ ಅಧ್ಯಕ್ಷರಾದ ದಿನೇಶ್ ಪೂಜಾರಿ ಅಂತರ, ಕಾರ್ಯದರ್ಶಿ ಜಗದೀಶ್ ಬಳ್ಳಿದಡ್ಡ,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್ ಸಾಲಿಯಾನ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಸಂಘದ ನಿರ್ದೇಶಕರಾದ ಯತೀಶ್ ವೈ ಎಲ್, ದಿನೇಶ್ ಪೂಜಾರಿ,ನಿಟ್ಟಡ್ಕ, ರಂಜಿತ್ ಪೂಜಾರಿ ಮಜಲಡ್ಡ, ಸದಸ್ಯರಾದ ಚಂದ್ರಹಾಸ ಬಳಂಜ, ರೂಪನಾಥ ವೈ ಬಳಂಜ, ಶಿವಧ್ಯಾನ್, ಸಾರಿಕಾ ಪ್ರವೀಣ್ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya
error: Content is protected !!