24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

ಶಿರ್ಲಾಲು: ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವಾಧ್ಯಕ್ಷರು, ಕರಂಬಾರು ಗುತ್ತು ಸುಧೀಶ್ ಹೆಗ್ಡೆ (48ವ) ಜಾಂಡೀಸ್ ನಿಂದ ನ. 4 ರಂದು ಮೂಡಬಿದ್ರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸುಧೀಶ್ ಹೆಗ್ಡೆಯವರು ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ತಾಯಿ, ಸಹೋದರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಮೇ 16 ರಂದು ‘ಲೈಟ್ ಹೌಸ್’ ಮಕ್ಕಳ ಚಲನಚಿತ್ರ ಬಿಡುಗಡೆ: ನಾಯಕ ನಟನಾಗಿ ನಾವೂರಿನ ಅಚಲ್ ಜಿ. ಬಂಗೇರ- ನಾಯಕಿ ನಟಿ ಅಪೂರ್ವ ಮಾಳ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya
error: Content is protected !!