July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

ಶಿರ್ಲಾಲು: ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವಾಧ್ಯಕ್ಷರು, ಕರಂಬಾರು ಗುತ್ತು ಸುಧೀಶ್ ಹೆಗ್ಡೆ (48ವ) ಜಾಂಡೀಸ್ ನಿಂದ ನ. 4 ರಂದು ಮೂಡಬಿದ್ರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸುಧೀಶ್ ಹೆಗ್ಡೆಯವರು ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ತಾಯಿ, ಸಹೋದರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ದ ಜಾಗೃತಿ ಸಭೆ

Suddi Udaya
error: Content is protected !!