April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ.

ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು ಹಲವು ಬಾರಿ ಆಯತಪ್ಪಿ ಬಿದ್ದು ಏಟು ಮಾಡಿ ಕೊಂಡವರ ಲೆಕ್ಕವೇ ಇಲ್ಲ. ಡಾಮರೀಕರಣ ನಡೆದ ನಂತರ ಈ ಭಾಗಕ್ಕೆ ಯಾರೂ ತಿರುಗಿ ನೋಡುತ್ತಿಲ್ಲ. ಆದುದರಿಂದ ಆದಷ್ಟು ಬೇಗ ರಸ್ತೆಯನ್ನು ಸಂಭಂದಪಟ್ಟವರು ಸರಿಪಡಿಸುವಂತೆ
ಸಮಾಜ ಕಾರ್ಯಕರ್ತ ಮುಹಮ್ಮದ್ ಬಂದಾರು ರವರು ವಿನಂತಿಸಿದ್ದಾರೆ.

Related posts

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya
error: Content is protected !!