24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ.

ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು ಹಲವು ಬಾರಿ ಆಯತಪ್ಪಿ ಬಿದ್ದು ಏಟು ಮಾಡಿ ಕೊಂಡವರ ಲೆಕ್ಕವೇ ಇಲ್ಲ. ಡಾಮರೀಕರಣ ನಡೆದ ನಂತರ ಈ ಭಾಗಕ್ಕೆ ಯಾರೂ ತಿರುಗಿ ನೋಡುತ್ತಿಲ್ಲ. ಆದುದರಿಂದ ಆದಷ್ಟು ಬೇಗ ರಸ್ತೆಯನ್ನು ಸಂಭಂದಪಟ್ಟವರು ಸರಿಪಡಿಸುವಂತೆ
ಸಮಾಜ ಕಾರ್ಯಕರ್ತ ಮುಹಮ್ಮದ್ ಬಂದಾರು ರವರು ವಿನಂತಿಸಿದ್ದಾರೆ.

Related posts

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya
error: Content is protected !!