September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ.

ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು ಹಲವು ಬಾರಿ ಆಯತಪ್ಪಿ ಬಿದ್ದು ಏಟು ಮಾಡಿ ಕೊಂಡವರ ಲೆಕ್ಕವೇ ಇಲ್ಲ. ಡಾಮರೀಕರಣ ನಡೆದ ನಂತರ ಈ ಭಾಗಕ್ಕೆ ಯಾರೂ ತಿರುಗಿ ನೋಡುತ್ತಿಲ್ಲ. ಆದುದರಿಂದ ಆದಷ್ಟು ಬೇಗ ರಸ್ತೆಯನ್ನು ಸಂಭಂದಪಟ್ಟವರು ಸರಿಪಡಿಸುವಂತೆ
ಸಮಾಜ ಕಾರ್ಯಕರ್ತ ಮುಹಮ್ಮದ್ ಬಂದಾರು ರವರು ವಿನಂತಿಸಿದ್ದಾರೆ.

Related posts

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಮಚ್ಚಿನ–ಬಳ್ಳಮಂಜದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ನೂತನ ಶಾಖೆ ಉದ್ಘಾಟನೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya
error: Content is protected !!