22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ.

ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು ಹಲವು ಬಾರಿ ಆಯತಪ್ಪಿ ಬಿದ್ದು ಏಟು ಮಾಡಿ ಕೊಂಡವರ ಲೆಕ್ಕವೇ ಇಲ್ಲ. ಡಾಮರೀಕರಣ ನಡೆದ ನಂತರ ಈ ಭಾಗಕ್ಕೆ ಯಾರೂ ತಿರುಗಿ ನೋಡುತ್ತಿಲ್ಲ. ಆದುದರಿಂದ ಆದಷ್ಟು ಬೇಗ ರಸ್ತೆಯನ್ನು ಸಂಭಂದಪಟ್ಟವರು ಸರಿಪಡಿಸುವಂತೆ
ಸಮಾಜ ಕಾರ್ಯಕರ್ತ ಮುಹಮ್ಮದ್ ಬಂದಾರು ರವರು ವಿನಂತಿಸಿದ್ದಾರೆ.

Related posts

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya
error: Content is protected !!