26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ.

ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು ಹಲವು ಬಾರಿ ಆಯತಪ್ಪಿ ಬಿದ್ದು ಏಟು ಮಾಡಿ ಕೊಂಡವರ ಲೆಕ್ಕವೇ ಇಲ್ಲ. ಡಾಮರೀಕರಣ ನಡೆದ ನಂತರ ಈ ಭಾಗಕ್ಕೆ ಯಾರೂ ತಿರುಗಿ ನೋಡುತ್ತಿಲ್ಲ. ಆದುದರಿಂದ ಆದಷ್ಟು ಬೇಗ ರಸ್ತೆಯನ್ನು ಸಂಭಂದಪಟ್ಟವರು ಸರಿಪಡಿಸುವಂತೆ
ಸಮಾಜ ಕಾರ್ಯಕರ್ತ ಮುಹಮ್ಮದ್ ಬಂದಾರು ರವರು ವಿನಂತಿಸಿದ್ದಾರೆ.

Related posts

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya
error: Content is protected !!