22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ.

ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು ಹಲವು ಬಾರಿ ಆಯತಪ್ಪಿ ಬಿದ್ದು ಏಟು ಮಾಡಿ ಕೊಂಡವರ ಲೆಕ್ಕವೇ ಇಲ್ಲ. ಡಾಮರೀಕರಣ ನಡೆದ ನಂತರ ಈ ಭಾಗಕ್ಕೆ ಯಾರೂ ತಿರುಗಿ ನೋಡುತ್ತಿಲ್ಲ. ಆದುದರಿಂದ ಆದಷ್ಟು ಬೇಗ ರಸ್ತೆಯನ್ನು ಸಂಭಂದಪಟ್ಟವರು ಸರಿಪಡಿಸುವಂತೆ
ಸಮಾಜ ಕಾರ್ಯಕರ್ತ ಮುಹಮ್ಮದ್ ಬಂದಾರು ರವರು ವಿನಂತಿಸಿದ್ದಾರೆ.

Related posts

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya
error: Content is protected !!