23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ.

ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು ಹಲವು ಬಾರಿ ಆಯತಪ್ಪಿ ಬಿದ್ದು ಏಟು ಮಾಡಿ ಕೊಂಡವರ ಲೆಕ್ಕವೇ ಇಲ್ಲ. ಡಾಮರೀಕರಣ ನಡೆದ ನಂತರ ಈ ಭಾಗಕ್ಕೆ ಯಾರೂ ತಿರುಗಿ ನೋಡುತ್ತಿಲ್ಲ. ಆದುದರಿಂದ ಆದಷ್ಟು ಬೇಗ ರಸ್ತೆಯನ್ನು ಸಂಭಂದಪಟ್ಟವರು ಸರಿಪಡಿಸುವಂತೆ
ಸಮಾಜ ಕಾರ್ಯಕರ್ತ ಮುಹಮ್ಮದ್ ಬಂದಾರು ರವರು ವಿನಂತಿಸಿದ್ದಾರೆ.

Related posts

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya
error: Content is protected !!