23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ, ಉಪಾಧ್ಯಕ್ಷ ಶಶಿಧರ್ ಪೈ, ಕಾರ್ಯದರ್ಶಿ ಲಾನ್ಸಿ ಪಿರೇರ, ಕಾರ್ಯಕಾರಿ ಸಮಿತಿ ಸದಸ್ಯರಾದ ವಿನ್ಸೆಂಟ್ ಡಿಸೋಜಾ, ಶೀತಲ್ ಜೈನ್ , ಅಶೋಕ್ ಶೆಟ್ಟಿ ಹಾಗೂ ಶರ್ಮಿಳಾ ಮೋರಸ್ ಸೇರಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಅಸ್ವಸ್ಥರಾದ ಬೆಳ್ತಂಗಡಿ ಸಂತೆಕಟ್ಟೆಯ ಹೂವಿನ ವ್ಯಾಪಾರಿ ಶಿವರಾಮ್ ಇವರ ಮನೆಗೆ ಬೇಟಿ ನೀಡಿ ವರ್ತಕರ ಸಂಘದ ವತಿಯಿಂದ ಈ ವರ್ಷದ ದೀಪಾವಳಿ ಹಬ್ಬದ ಆಚರಣೆಯನ್ನು ಸಿಹಿ ತಿಂಡಿ ಹಾಗೂ ಸಂಘದ ವತಿಯಿಂದ ಆರ್ಥಿಕ ಸಹಾಯ ನೀಡಿ ಸಂತೈಸಲಾಯಿತು.

ಈ ಸಂದರ್ಭ ಅವರೊಂದಿಗೆ ಅವರ ಪತ್ನಿ, ಇತರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಸ್ವಲ್ಪ ಸಮಯ ಕಳೆದು ಅವರು ಶೀಘ್ರ ಗುಣಮುಖರಾಗಬೇಕೆಂದು ಹಾರಿಸಲಾಯಿತು.

Related posts

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ135ನೇ ಜನ್ಮಾದಿನಾಚರಣೆ: ಕ್ರೀಡಾ ಕ್ಷೇತ್ರದ ಸಾಧಕ ಸಂಜಯ್‌ಗೆ ಗೌರವಾರ್ಪಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!