September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ಇಲ್ಲಿಯ ಚಾಮುಂಡಿನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಅದೇ ರೀತಿ ಮುಂದಿನ ದಿನಗಳಲ್ಲಿ ನಡೆಯಬೇಕಾದ ಒಟ್ಟು ಕಾರ್ಯಕ್ರಮಗಳ ಬಗ್ಗೆ ಚರ್ಚೆ ಹಾಗೂ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ನೂತನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್, ಉಪಾಧ್ಯಕ್ಷರಾಗಿ ಚಂದ್ರಹಾಸ್, ಕಾರ್ಯದರ್ಶಿಯಾಗಿ ಲೋಕೇಶ್, ಜೊತೆ ಕಾರ್ಯದರ್ಶಿಯಾಗಿ ವಿನ್ಯಾಸ್, ಖಜಾಂಚಿಯಾಗಿ ಯೋಗೀಶ್, ಕ್ರೀಡಾ ಕಾರ್ಯದರ್ಶಿಯಾಗಿ ಪ್ರವೀಣ್ ದುಂಬೆಟ್ಟು,
ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮೋಹನ್, ಸಂಘಟನಾ ಕಾರ್ಯದರ್ಶಿಯಾಗಿ ವಿಜಯ್, ಕಾರ್ಯಕರಣಿ ಸದಸ್ಯರಾಗಿ ರವಿ, ಉದಯ, ಮನ್ವಿತ್, ಸುನಿಲ್, ಕಾರ್ತಿಕ್ , ಕಿಶನ್ ಆಯ್ಕೆಯಾದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya
error: Content is protected !!