24.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಅನಿಲಗುಡ್ಡೆ ಮನೆಯ ದೇವಕಿಯವರು ಕಳೆದ 20 ವರ್ಷದಿಂದ ಸಂಧಿವಾತ ಸಮಸ್ಯೆಯಿಂದ ಬಳಲುತ್ತಿದ್ದು ಸುಮಾರು 9 ವರ್ಷದಿಂದ ಮಲಗಿದಲ್ಲಿಯೇ ಇದ್ದು ಇವರಿಗೆ ವಾಟರ್ ಬೆಡ್ಡಿನ ಅಗತ್ಯವಿದ್ದು ಡಾ| ಡಿ ವೀರೇಂದ್ರ ಹೆಗ್ಗಡೆಯವರು ಯೋಜನೆಯ ವತಿಯಿಂದ ಉಚಿತವಾಗಿ ನೀಡಿರುವ ವಾಟರ್ ಬೆಡ್ ನ್ನು ಅವರ ಸಹೋದರಿ 25 ವರ್ಷದಿಂದ ಲಕ್ಷ್ಮಿ ಜ್ಞಾನವಿಕಾಸ ಕೇಂದ್ರದ ಸದಸ್ಯರಾಗಿರುವ ಲಲಿತಾರವರಿಗೆ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭ ಜ್ಞಾನ ವಿಕಾಸದ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ, ಕೃಷಿ ಮೇಲ್ವಿಚಾರಕರಾದ ರಾಮ್ ಕುಮಾರ್,
ಮ್ಯಾನೇಜರ್ ರತನ್, ಸಹಾಯಕ ಪ್ರಬಂಧಕರಾದ ಶ್ರೀಮತಿ ರಮ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya
error: Content is protected !!