September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಅನಿಲಗುಡ್ಡೆ ಮನೆಯ ದೇವಕಿಯವರು ಕಳೆದ 20 ವರ್ಷದಿಂದ ಸಂಧಿವಾತ ಸಮಸ್ಯೆಯಿಂದ ಬಳಲುತ್ತಿದ್ದು ಸುಮಾರು 9 ವರ್ಷದಿಂದ ಮಲಗಿದಲ್ಲಿಯೇ ಇದ್ದು ಇವರಿಗೆ ವಾಟರ್ ಬೆಡ್ಡಿನ ಅಗತ್ಯವಿದ್ದು ಡಾ| ಡಿ ವೀರೇಂದ್ರ ಹೆಗ್ಗಡೆಯವರು ಯೋಜನೆಯ ವತಿಯಿಂದ ಉಚಿತವಾಗಿ ನೀಡಿರುವ ವಾಟರ್ ಬೆಡ್ ನ್ನು ಅವರ ಸಹೋದರಿ 25 ವರ್ಷದಿಂದ ಲಕ್ಷ್ಮಿ ಜ್ಞಾನವಿಕಾಸ ಕೇಂದ್ರದ ಸದಸ್ಯರಾಗಿರುವ ಲಲಿತಾರವರಿಗೆ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭ ಜ್ಞಾನ ವಿಕಾಸದ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ, ಕೃಷಿ ಮೇಲ್ವಿಚಾರಕರಾದ ರಾಮ್ ಕುಮಾರ್,
ಮ್ಯಾನೇಜರ್ ರತನ್, ಸಹಾಯಕ ಪ್ರಬಂಧಕರಾದ ಶ್ರೀಮತಿ ರಮ ಉಪಸ್ಥಿತರಿದ್ದರು.

Related posts

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಕರಂಬಾರು: ಕಾಜಿಮುಗೇರು ನಿವಾಸಿ ಸುಗುಣಾ ಬಾಪಟ್ ನಿಧನ

Suddi Udaya

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!