July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಅನಿಲಗುಡ್ಡೆ ಮನೆಯ ದೇವಕಿಯವರು ಕಳೆದ 20 ವರ್ಷದಿಂದ ಸಂಧಿವಾತ ಸಮಸ್ಯೆಯಿಂದ ಬಳಲುತ್ತಿದ್ದು ಸುಮಾರು 9 ವರ್ಷದಿಂದ ಮಲಗಿದಲ್ಲಿಯೇ ಇದ್ದು ಇವರಿಗೆ ವಾಟರ್ ಬೆಡ್ಡಿನ ಅಗತ್ಯವಿದ್ದು ಡಾ| ಡಿ ವೀರೇಂದ್ರ ಹೆಗ್ಗಡೆಯವರು ಯೋಜನೆಯ ವತಿಯಿಂದ ಉಚಿತವಾಗಿ ನೀಡಿರುವ ವಾಟರ್ ಬೆಡ್ ನ್ನು ಅವರ ಸಹೋದರಿ 25 ವರ್ಷದಿಂದ ಲಕ್ಷ್ಮಿ ಜ್ಞಾನವಿಕಾಸ ಕೇಂದ್ರದ ಸದಸ್ಯರಾಗಿರುವ ಲಲಿತಾರವರಿಗೆ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ವಿತರಿಸಿದರು.

ಈ ಸಂದರ್ಭ ಜ್ಞಾನ ವಿಕಾಸದ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ, ಕೃಷಿ ಮೇಲ್ವಿಚಾರಕರಾದ ರಾಮ್ ಕುಮಾರ್,
ಮ್ಯಾನೇಜರ್ ರತನ್, ಸಹಾಯಕ ಪ್ರಬಂಧಕರಾದ ಶ್ರೀಮತಿ ರಮ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ135ನೇ ಜನ್ಮಾದಿನಾಚರಣೆ: ಕ್ರೀಡಾ ಕ್ಷೇತ್ರದ ಸಾಧಕ ಸಂಜಯ್‌ಗೆ ಗೌರವಾರ್ಪಣೆ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya
error: Content is protected !!