23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಕರಿಮಣೇಲಿನ ಯುವತಿ ನಾಪತ್ತೆ: ಪೊಲೀಸ್ ದೂರು ದಾಖಲು

ಬೆಳ್ತಂಗಡಿ:ಕರಿಮಣೇಲು ಗ್ರಾಮದ ದರ್ಖಾಸು ಮನೆಯ ಸೇಸಪ್ಪ ನಾಯ್ಕ ಎಂಬುವರ ಪುತ್ರಿ ಸಂಧ್ಯಾ (22) ಎಂಬವರು ಕಾಣೆಯಾದ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಸಂಧ್ಯಾ ಅವರು ನ.4ರಂದು ಮನೆಯಿಂದ ಕೆಲಸಕ್ಕೆ ಹೋದವರು ಸಂಜೆ 5ಗಂಟೆಸುಮಾರಿಗೆ ತನ್ನ ಸಹೋದರಿಯ ಮೊಬೈಲ್ ಗೆ ‘ನನಗೆ ಮದುವೆಯಾಗಿದೆ. ನನ್ನನ್ನು ಹುಡುಕಬೇಡಿ’ ಎಂಬುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿದ್ದು ಯುವಕನೊಬ್ಬನ ಜತೆ ತೆಗೆದಿರುವ ಭಾವಚಿತ್ರ ರವಾನಿಸಿದ್ದಾರೆ.ಬಳಿಕ ಆಕೆಯ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. ಆಕೆ ಕೆಲಸ ಮಾಡುವ ಕಡೆ ವಿಚಾರಿಸಿದಾಗ ಆಕೆ ಅಂದು ಕೆಲಸಕ್ಕೆ ಬಂದಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Related posts

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!