September 6, 2026
ಅಪರಾಧ ಸುದ್ದಿ

ಕರಿಮಣೇಲಿನ ಯುವತಿ ನಾಪತ್ತೆ: ಪೊಲೀಸ್ ದೂರು ದಾಖಲು

ಬೆಳ್ತಂಗಡಿ:ಕರಿಮಣೇಲು ಗ್ರಾಮದ ದರ್ಖಾಸು ಮನೆಯ ಸೇಸಪ್ಪ ನಾಯ್ಕ ಎಂಬುವರ ಪುತ್ರಿ ಸಂಧ್ಯಾ (22) ಎಂಬವರು ಕಾಣೆಯಾದ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಸಂಧ್ಯಾ ಅವರು ನ.4ರಂದು ಮನೆಯಿಂದ ಕೆಲಸಕ್ಕೆ ಹೋದವರು ಸಂಜೆ 5ಗಂಟೆಸುಮಾರಿಗೆ ತನ್ನ ಸಹೋದರಿಯ ಮೊಬೈಲ್ ಗೆ ‘ನನಗೆ ಮದುವೆಯಾಗಿದೆ. ನನ್ನನ್ನು ಹುಡುಕಬೇಡಿ’ ಎಂಬುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿದ್ದು ಯುವಕನೊಬ್ಬನ ಜತೆ ತೆಗೆದಿರುವ ಭಾವಚಿತ್ರ ರವಾನಿಸಿದ್ದಾರೆ.ಬಳಿಕ ಆಕೆಯ ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. ಆಕೆ ಕೆಲಸ ಮಾಡುವ ಕಡೆ ವಿಚಾರಿಸಿದಾಗ ಆಕೆ ಅಂದು ಕೆಲಸಕ್ಕೆ ಬಂದಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Related posts

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಗುರುವಾಯನಕೆರೆ ಪೊಟ್ಟುಕೆರೆ ನಿಷೇಧಿತ ಮಾದಕ ವಸ್ತು ಸೇವಿಸಿದ ವ್ಯಕ್ತಿ ಮೇಲೆ ಪ್ರಕರಣ ದಾಖಲು

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

Suddi Udaya

ಬೆಳ್ತಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟ ನಾಲ್ವರ ವಿರುದ್ಧ ಪ್ರಕರಣ ದಾಖಲು; ಓರ್ವ ಅಂದರ್

Suddi Udaya
error: Content is protected !!