25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

ಶಿರ್ಲಾಲು: ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವಾಧ್ಯಕ್ಷರು, ಕರಂಬಾರು ಗುತ್ತು ಸುಧೀಶ್ ಹೆಗ್ಡೆ (48ವ) ಜಾಂಡೀಸ್ ನಿಂದ ನ. 4 ರಂದು ಮೂಡಬಿದ್ರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸುಧೀಶ್ ಹೆಗ್ಡೆಯವರು ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ತಾಯಿ, ಸಹೋದರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya
error: Content is protected !!