September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

ಶಿರ್ಲಾಲು: ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವಾಧ್ಯಕ್ಷರು, ಕರಂಬಾರು ಗುತ್ತು ಸುಧೀಶ್ ಹೆಗ್ಡೆ (48ವ) ಜಾಂಡೀಸ್ ನಿಂದ ನ. 4 ರಂದು ಮೂಡಬಿದ್ರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು.

ಸುಧೀಶ್ ಹೆಗ್ಡೆಯವರು ಜಾಂಡೀಸ್ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಮೃತರು ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ತಾಯಿ, ಸಹೋದರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya
error: Content is protected !!