23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

ಬಂದಾರು :ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಇದರ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆಯು ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಶಾಲಾ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಜರುಗಿತು.

ಕಾರ್ಯಕ್ರಮವನ್ನು ಉದ್ಯಮಿಗಳಾದ ಕಿರಣ್ ಚಂದ್ರ. ಡಿ. ಪುಷ್ಪಗಿರಿ, ಬೆಂಗಳೂರು ಇವರು ಉದ್ಘಾಟಿಸಿ ಮಾತನಾಡಿ ತನ್ನ ಬಾಲ್ಯದಲ್ಲಿ ಈ ಕ್ರೀಡಾಂಗಣದಲ್ಲಿ ಆಡಿದ ಸವಿನೆನಪುಗಳನ್ನು ನುಡಿದರು ಮತ್ತು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ಧಿವಿನಾಯಕ ಯುವಕ ಮಂಡಲದ ಅಧ್ಯಕ್ಷರಾದ ರಾಧಾಕೃಷ್ಣ ಪಾರೊಟ್ಟು ಇವರು ವಹಿಸಿದ್ದರು. ಪೆರ್ಲ -ಬೈಪಾಡಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಕೆ, ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಅನಿತಾಉದಯ ಕುರುಡoಗೆ, ಯುವಕಮಂಡಲದ ಮಾಜಿ ಅಧ್ಯಕ್ಷರಾದ ಲೋಹಿತ್ ಸೊಣಕುಮೇರು, ಕಾರ್ಯದರ್ಶಿ ಸಂಪತ್ ಕರ್ಲೋಡಿ, ಇವರು ಉಪಸ್ಥಿತರಿದ್ದರು,ಸತೀಶ ಬಾಲಂಪಾಡಿ ಇವರು ಸ್ವಾಗತಿಸಿ ವಿಠಲ ಒಳಗುಡ್ಡೆ ಇವರು ಕಾರ್ಯಕ್ರಮ ನಿರೂಪಿಸಿ, ನಿರ್ವಹಿಸಿದರು. ನಂತರ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಯಿತು.
ಕ್ರೀಡಾಕೂಟಕ್ಕೆ ವಿವಿಧ ಗಣ್ಯರು ಆಗಮಿಸಿ ಶುಭ ಹಾರೈಸಿದರು.

Related posts

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!