24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ.

ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು ಹಲವು ಬಾರಿ ಆಯತಪ್ಪಿ ಬಿದ್ದು ಏಟು ಮಾಡಿ ಕೊಂಡವರ ಲೆಕ್ಕವೇ ಇಲ್ಲ. ಡಾಮರೀಕರಣ ನಡೆದ ನಂತರ ಈ ಭಾಗಕ್ಕೆ ಯಾರೂ ತಿರುಗಿ ನೋಡುತ್ತಿಲ್ಲ. ಆದುದರಿಂದ ಆದಷ್ಟು ಬೇಗ ರಸ್ತೆಯನ್ನು ಸಂಭಂದಪಟ್ಟವರು ಸರಿಪಡಿಸುವಂತೆ
ಸಮಾಜ ಕಾರ್ಯಕರ್ತ ಮುಹಮ್ಮದ್ ಬಂದಾರು ರವರು ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya
error: Content is protected !!