25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ.

ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು ಹಲವು ಬಾರಿ ಆಯತಪ್ಪಿ ಬಿದ್ದು ಏಟು ಮಾಡಿ ಕೊಂಡವರ ಲೆಕ್ಕವೇ ಇಲ್ಲ. ಡಾಮರೀಕರಣ ನಡೆದ ನಂತರ ಈ ಭಾಗಕ್ಕೆ ಯಾರೂ ತಿರುಗಿ ನೋಡುತ್ತಿಲ್ಲ. ಆದುದರಿಂದ ಆದಷ್ಟು ಬೇಗ ರಸ್ತೆಯನ್ನು ಸಂಭಂದಪಟ್ಟವರು ಸರಿಪಡಿಸುವಂತೆ
ಸಮಾಜ ಕಾರ್ಯಕರ್ತ ಮುಹಮ್ಮದ್ ಬಂದಾರು ರವರು ವಿನಂತಿಸಿದ್ದಾರೆ.

Related posts

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಬದನಾಜೆ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya
error: Content is protected !!