23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

ಬಂದಾರು: ಇಲ್ಲಿಯ ಮಸೀದಿಗೆ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ಪ್ರಯಾಣಿಸಲು ಅಸಾಧ್ಯವಾಗಿದ್ದು ಸಂಬಂಧಪಟ್ಟವರು ದುರಸ್ತಿಗೊಳಿಸುವಂತೆ ವಿನಂತಿಸಲಾಗಿದೆ.

ಈ ರಸ್ತೆಯಿಂದ ಹಲವಾರು ಮಂದಿ ಪ್ರಯಾಣ ಮಾಡುತ್ತಿದ್ದು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹಾಲು ಡೈರಿಗೆ ಹಾಕುವವರು ಹಲವು ಬಾರಿ ಆಯತಪ್ಪಿ ಬಿದ್ದು ಏಟು ಮಾಡಿ ಕೊಂಡವರ ಲೆಕ್ಕವೇ ಇಲ್ಲ. ಡಾಮರೀಕರಣ ನಡೆದ ನಂತರ ಈ ಭಾಗಕ್ಕೆ ಯಾರೂ ತಿರುಗಿ ನೋಡುತ್ತಿಲ್ಲ. ಆದುದರಿಂದ ಆದಷ್ಟು ಬೇಗ ರಸ್ತೆಯನ್ನು ಸಂಭಂದಪಟ್ಟವರು ಸರಿಪಡಿಸುವಂತೆ
ಸಮಾಜ ಕಾರ್ಯಕರ್ತ ಮುಹಮ್ಮದ್ ಬಂದಾರು ರವರು ವಿನಂತಿಸಿದ್ದಾರೆ.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya
error: Content is protected !!