22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ, ಉಪಾಧ್ಯಕ್ಷ ಶಶಿಧರ್ ಪೈ, ಕಾರ್ಯದರ್ಶಿ ಲಾನ್ಸಿ ಪಿರೇರ, ಕಾರ್ಯಕಾರಿ ಸಮಿತಿ ಸದಸ್ಯರಾದ ವಿನ್ಸೆಂಟ್ ಡಿಸೋಜಾ, ಶೀತಲ್ ಜೈನ್ , ಅಶೋಕ್ ಶೆಟ್ಟಿ ಹಾಗೂ ಶರ್ಮಿಳಾ ಮೋರಸ್ ಸೇರಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಅಸ್ವಸ್ಥರಾದ ಬೆಳ್ತಂಗಡಿ ಸಂತೆಕಟ್ಟೆಯ ಹೂವಿನ ವ್ಯಾಪಾರಿ ಶಿವರಾಮ್ ಇವರ ಮನೆಗೆ ಬೇಟಿ ನೀಡಿ ವರ್ತಕರ ಸಂಘದ ವತಿಯಿಂದ ಈ ವರ್ಷದ ದೀಪಾವಳಿ ಹಬ್ಬದ ಆಚರಣೆಯನ್ನು ಸಿಹಿ ತಿಂಡಿ ಹಾಗೂ ಸಂಘದ ವತಿಯಿಂದ ಆರ್ಥಿಕ ಸಹಾಯ ನೀಡಿ ಸಂತೈಸಲಾಯಿತು.

ಈ ಸಂದರ್ಭ ಅವರೊಂದಿಗೆ ಅವರ ಪತ್ನಿ, ಇತರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಸ್ವಲ್ಪ ಸಮಯ ಕಳೆದು ಅವರು ಶೀಘ್ರ ಗುಣಮುಖರಾಗಬೇಕೆಂದು ಹಾರಿಸಲಾಯಿತು.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya
error: Content is protected !!