September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ಇಲ್ಲಿಯ ಚಾಮುಂಡಿನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಅದೇ ರೀತಿ ಮುಂದಿನ ದಿನಗಳಲ್ಲಿ ನಡೆಯಬೇಕಾದ ಒಟ್ಟು ಕಾರ್ಯಕ್ರಮಗಳ ಬಗ್ಗೆ ಚರ್ಚೆ ಹಾಗೂ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ನೂತನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್, ಉಪಾಧ್ಯಕ್ಷರಾಗಿ ಚಂದ್ರಹಾಸ್, ಕಾರ್ಯದರ್ಶಿಯಾಗಿ ಲೋಕೇಶ್, ಜೊತೆ ಕಾರ್ಯದರ್ಶಿಯಾಗಿ ವಿನ್ಯಾಸ್, ಖಜಾಂಚಿಯಾಗಿ ಯೋಗೀಶ್, ಕ್ರೀಡಾ ಕಾರ್ಯದರ್ಶಿಯಾಗಿ ಪ್ರವೀಣ್ ದುಂಬೆಟ್ಟು,
ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮೋಹನ್, ಸಂಘಟನಾ ಕಾರ್ಯದರ್ಶಿಯಾಗಿ ವಿಜಯ್, ಕಾರ್ಯಕರಣಿ ಸದಸ್ಯರಾಗಿ ರವಿ, ಉದಯ, ಮನ್ವಿತ್, ಸುನಿಲ್, ಕಾರ್ತಿಕ್ , ಕಿಶನ್ ಆಯ್ಕೆಯಾದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!